‘ರಾಮದುರ್ಗ ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಆ ತಾಲ್ಲೂಕಿನ ಹೊಸಕೇರಿಯ ಭೀಮಪ್ಪ ಶಿವಪ್ಪ ಬೆಳವಣಕಿ ಮತ್ತು ನೇಕಾರ ಸಹಕಾರ ಸಂಘಗಳ ಕ್ಷೇತ್ರದಿಂದ ಚಿಕ್ಕೋಡಿ ತಾಲ್ಲೂಕಿನ ಕರಗಾಂವದ ಬೀರಪ್ಪ ಸಿದ್ದಪ್ಪ ಮಾಳಿಂಗೆ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಈವರೆಗೆ ಐವರು ಉಮೇದುವಾರಿಕೆ ಸಲ್ಲಿಸಿದಂತಾಗಿದೆ’ ಎಂದು ಚುನಾವಣಾಧಿಕಾರಿ ಸಯೀದಾ ಅಫ್ರೀನಬಾನು ಎಸ್. ಬಳ್ಳಾರಿ ತಿಳಿಸಿದ್ದಾರೆ.