ಭಾನುವಾರ, 2 ನವೆಂಬರ್ 2025
×
ADVERTISEMENT
ADVERTISEMENT

ಡಿಸಿಸಿ ಬ್ಯಾಂಕ್‌ ಚುನಾವಣೆ: ಕತ್ತಿ, ಜೊಲ್ಲೆ, ದೊಡ್ಡಗೌಡರ, ಪಾಟೀಲಗೆ ಗೆಲುವು

Published : 2 ನವೆಂಬರ್ 2025, 13:02 IST
Last Updated : 2 ನವೆಂಬರ್ 2025, 13:02 IST
ಫಾಲೋ ಮಾಡಿ
Comments
ಚನ್ನಮ್ಮನ ಕಿತ್ತೂರು ಕ್ಷೇತ್ರದ ಚುನಾವಣೆ ಜವಾಬ್ದಾರಿ ಜವಾಬ್ದಾರಿ ನನ್ನ ಮೇಲೆಯೇ ಇತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಸೋಲಾಯಿತು. ಮೊದಲಿನಂತೆ ಜಾರಕಿಹೊಳಿ ಬಣದಲ್ಲೇ ಇದ್ದೇನೆ. ನನಗೆ ಯಾವುದೇ ಅಸಮಾಧಾನವಿಲ್ಲ
ಮಹಾಂತೇಶ ದೊಡ್ಡಗೌಡರ, ನಿರ್ದೇಶಕ, ಡಿಸಿಸಿ ಬ್ಯಾಂಕಿನ ಬೈಲಹೊಂಗಲ ಕ್ಷೇತ್ರ
ವಿಕ್ರಮ ಇನಾಮದಾರ ಬಳಿ 22 ಮತ ಇದ್ದರೆ, ನನ್ನ ಕಡೆ 10 ಮತ ಇದ್ದವು. ವಿಕ್ರಮ ಬಳಿಯ ಏಳು ಜನರು ನನಗೆ ಅಡ್ಡ ಮತದಾನ ಮಾಡಿದ್ದರಿಂದ ಗೆದ್ದೆ. ಸಚಿವ ಸತೀಶ ಜಾರಕಿಹೊಳಿ ಚುನಾವಣೆ ಎದುರಿಸಿ ಗೆದ್ದಿದ್ದೇವೆ
ನಾನಾಸಾಹೇಬ ಪಾಟೀಲ,  ನಿರ್ದೇಶಕ, ಡಿಸಿಸಿ ಬ್ಯಾಂಕಿನ ಚನ್ನಮ್ಮನ ಕಿತ್ತೂರು ಕ್ಷೇತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT