‘ಬೈಲಹೊಂಗಲ ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ವಕ್ಕಂದದ ಬಸನಗೌಡ ರುದ್ರಗೌಡ ಪಾಟೀಲ, ತಿಗಡಿಯ ಆನಂದ ಜಗದೀಶ ಜಕಾತಿ ಹಾಗೂ ಪಟ್ಟಣ ಸಹಕಾರ ಬ್ಯಾಂಕ್ಗಳು ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಗುರಪ್ಪ ಚನಬಸಪ್ಪ ಮೆಟಗುಡ್ಡ ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಚುನಾವಣಾಧಿಕಾರಿ ಸಯೀದಾ ಅಫ್ರೀನಬಾನು ಎಸ್. ಬಳ್ಳಾರಿ ತಿಳಿಸಿದ್ದಾರೆ.