<p>ಬೆಳಗಾವಿ: ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾದವರಲ್ಲಿ ಹೆಚ್ಚಿನವರು ಬಿಜೆಪಿಯವರಿದ್ದಾರೆ. ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಮೂವರು ಕೂಡ ಆಯ್ಕೆಯಾಗಿದ್ದಾರೆ.</p>.<p>* ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ</p>.<p>ಅಥಣಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ</p>.<p>ರಾಯಬಾಗ: ಅಪ್ಪಾಸಾಹೇಬ ಮಾರುತಿ ಕುಲಗುಡೆ,</p>.<p>ಚಿಕ್ಕೋಡಿ: ಸಂಸದ ಅಣ್ಣಾಸಾಹೇಬ ಜೊಲ್ಲೆ,</p>.<p>ಹುಕ್ಕೇರಿ: ಹಾಲಿ ಅಧ್ಯಕ್ಷ ರಮೇಶ ಕತ್ತಿ</p>.<p>ಗೋಕಾಕ: ಶಿವಾನಂದ ನಿಂಗಪ್ಪ ಡೋಣಿ,</p>.<p>ಸವದತ್ತಿ: ವಿಧಾನಸಭೆ ಉಪಸಭಾಧ್ಯಕ್ಷ ವಿಶ್ವನಾಥ (ಆನಂದ) ಮಾಮನಿ</p>.<p>ಬೈಲಹೊಂಗಲ: ಶಾಸಕ ಮಹಾಂತೇಶ ದೊಡ್ಡಗೌಡರ</p>.<p>ಬೆಳಗಾವಿ: ರಾಜೇಂದ್ರ ಅಂಲಕಗಿ</p>.<p>* ಅಥಣಿ ತಾಲ್ಲೂಕು ಕೃಷಿ ಹುಟ್ಟುವಳಿ ಮಾರಾಟ ಸಹಕಾರ ಸಂಘಗಳ ಕ್ಷೇತ್ರ: ಶೇಗುಣಸಿಯ ಅಶೋಕ ರಾಚಗೌಡ ಅವ್ವಕ್ಕನವರ.</p>.<p>* ನೇಕಾರ ಸಹಕಾರ ಸಂಘಗಳನ್ನು ಹೊರತುಪಡಿಸಿ ಕೈಗಾರಿಕಾ ಸಹಕಾರ ಸಂಘಗಳ ಕ್ಷೇತ್ರ: ಮೂಡಲಗಿಯ ಸುಭಾಷ ಗಿರೆಪ್ಪ ಢವಳೇಶ್ವರ.</p>.<p>* ಗ್ರಾಹಕರ ಸಹಕಾರ ಸಂಘಗಳು ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ: ಗೋಕಾಕ ತಾಲ್ಲೂಕು ಕಲ್ಲೋಳಿಯ ನೀಲಕಂಠ ಬಸವರಾಜ ಕಪ್ಪಲಗುದ್ದಿ.</p>.<p>* ಹಾಲು ಉತ್ಪಾದಕರ ಸಂಘಗಳ ಕ್ಷೇತ್ರ: ಸವದತ್ತಿ ತಾ.ಮುನವಳ್ಳಿಯ ಪಂಚನಗೌಡ ಬಸನಗೌಡ ದ್ಯಾಮಗೌಡರ.</p>.<p>* ಪಟ್ಟಣ ಸಹಕಾರ ಬ್ಯಾಂಕ್ಗಳು ಹಾಗೂ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಪುತ್ರ ಸತೀಶ ಕಡಾಡಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಬೆಳಗಾವಿ: ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾದವರಲ್ಲಿ ಹೆಚ್ಚಿನವರು ಬಿಜೆಪಿಯವರಿದ್ದಾರೆ. ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಮೂವರು ಕೂಡ ಆಯ್ಕೆಯಾಗಿದ್ದಾರೆ.</p>.<p>* ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ</p>.<p>ಅಥಣಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ</p>.<p>ರಾಯಬಾಗ: ಅಪ್ಪಾಸಾಹೇಬ ಮಾರುತಿ ಕುಲಗುಡೆ,</p>.<p>ಚಿಕ್ಕೋಡಿ: ಸಂಸದ ಅಣ್ಣಾಸಾಹೇಬ ಜೊಲ್ಲೆ,</p>.<p>ಹುಕ್ಕೇರಿ: ಹಾಲಿ ಅಧ್ಯಕ್ಷ ರಮೇಶ ಕತ್ತಿ</p>.<p>ಗೋಕಾಕ: ಶಿವಾನಂದ ನಿಂಗಪ್ಪ ಡೋಣಿ,</p>.<p>ಸವದತ್ತಿ: ವಿಧಾನಸಭೆ ಉಪಸಭಾಧ್ಯಕ್ಷ ವಿಶ್ವನಾಥ (ಆನಂದ) ಮಾಮನಿ</p>.<p>ಬೈಲಹೊಂಗಲ: ಶಾಸಕ ಮಹಾಂತೇಶ ದೊಡ್ಡಗೌಡರ</p>.<p>ಬೆಳಗಾವಿ: ರಾಜೇಂದ್ರ ಅಂಲಕಗಿ</p>.<p>* ಅಥಣಿ ತಾಲ್ಲೂಕು ಕೃಷಿ ಹುಟ್ಟುವಳಿ ಮಾರಾಟ ಸಹಕಾರ ಸಂಘಗಳ ಕ್ಷೇತ್ರ: ಶೇಗುಣಸಿಯ ಅಶೋಕ ರಾಚಗೌಡ ಅವ್ವಕ್ಕನವರ.</p>.<p>* ನೇಕಾರ ಸಹಕಾರ ಸಂಘಗಳನ್ನು ಹೊರತುಪಡಿಸಿ ಕೈಗಾರಿಕಾ ಸಹಕಾರ ಸಂಘಗಳ ಕ್ಷೇತ್ರ: ಮೂಡಲಗಿಯ ಸುಭಾಷ ಗಿರೆಪ್ಪ ಢವಳೇಶ್ವರ.</p>.<p>* ಗ್ರಾಹಕರ ಸಹಕಾರ ಸಂಘಗಳು ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ: ಗೋಕಾಕ ತಾಲ್ಲೂಕು ಕಲ್ಲೋಳಿಯ ನೀಲಕಂಠ ಬಸವರಾಜ ಕಪ್ಪಲಗುದ್ದಿ.</p>.<p>* ಹಾಲು ಉತ್ಪಾದಕರ ಸಂಘಗಳ ಕ್ಷೇತ್ರ: ಸವದತ್ತಿ ತಾ.ಮುನವಳ್ಳಿಯ ಪಂಚನಗೌಡ ಬಸನಗೌಡ ದ್ಯಾಮಗೌಡರ.</p>.<p>* ಪಟ್ಟಣ ಸಹಕಾರ ಬ್ಯಾಂಕ್ಗಳು ಹಾಗೂ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಪುತ್ರ ಸತೀಶ ಕಡಾಡಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>