ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಸಿ ಬ್ಯಾಂಕ್: ಅವಿರೋಧವಾಗಿ ಆಯ್ಕೆಯಾದವರು

Last Updated 31 ಅಕ್ಟೋಬರ್ 2020, 13:34 IST
ಅಕ್ಷರ ಗಾತ್ರ

ಬೆಳಗಾವಿ: ಡಿಸಿಸಿ ಬ್ಯಾಂಕ್‌ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾದವರಲ್ಲಿ ಹೆಚ್ಚಿನವರು ಬಿಜೆಪಿಯವರಿದ್ದಾರೆ. ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಮೂವರು ಕೂಡ ಆಯ್ಕೆಯಾಗಿದ್ದಾರೆ.

* ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ

ಅಥಣಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಬಾಗ: ಅಪ್ಪಾಸಾಹೇಬ ಮಾರುತಿ ಕುಲಗುಡೆ,

ಚಿಕ್ಕೋಡಿ: ಸಂಸದ ಅಣ್ಣಾಸಾಹೇಬ ಜೊಲ್ಲೆ,

ಹುಕ್ಕೇರಿ: ಹಾಲಿ ಅಧ್ಯಕ್ಷ ರಮೇಶ ಕತ್ತಿ

ಗೋಕಾಕ: ಶಿವಾನಂದ ನಿಂಗಪ್ಪ ಡೋಣಿ,

ಸವದತ್ತಿ: ವಿಧಾನಸಭೆ ಉಪಸಭಾಧ್ಯಕ್ಷ ವಿಶ್ವನಾಥ (ಆನಂದ) ಮಾಮನಿ

ಬೈಲಹೊಂಗಲ: ಶಾಸಕ ಮಹಾಂತೇಶ ದೊಡ್ಡಗೌಡರ

ಬೆಳಗಾವಿ: ರಾಜೇಂದ್ರ ಅಂಲಕಗಿ

* ಅಥಣಿ ತಾಲ್ಲೂಕು ಕೃಷಿ ಹುಟ್ಟುವಳಿ ಮಾರಾಟ ಸಹಕಾರ ಸಂಘಗಳ ಕ್ಷೇತ್ರ: ಶೇಗುಣಸಿಯ ಅಶೋಕ ರಾಚಗೌಡ ಅವ್ವಕ್ಕನವರ.

* ನೇಕಾರ ಸಹಕಾರ ಸಂಘಗಳನ್ನು ಹೊರತುಪಡಿಸಿ ಕೈಗಾರಿಕಾ ಸಹಕಾರ ಸಂಘಗಳ ಕ್ಷೇತ್ರ: ಮೂಡಲಗಿಯ ಸುಭಾಷ ಗಿರೆಪ್ಪ ಢವಳೇಶ್ವರ.

* ಗ್ರಾಹಕರ ಸಹಕಾರ ಸಂಘಗಳು ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ: ಗೋಕಾಕ ತಾಲ್ಲೂಕು ಕಲ್ಲೋಳಿಯ ನೀಲಕಂಠ ಬಸವರಾಜ ಕಪ್ಪಲಗುದ್ದಿ.

* ಹಾಲು ಉತ್ಪಾದಕರ ಸಂಘಗಳ ಕ್ಷೇತ್ರ: ಸವದತ್ತಿ ತಾ.ಮುನವಳ್ಳಿಯ ಪಂಚನಗೌಡ ಬಸನಗೌಡ ದ್ಯಾಮಗೌಡರ.

* ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಪುತ್ರ ಸತೀಶ ಕಡಾಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT