ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮಾತನಾಡಿದರು. ಕಾರಂಜಿಮಠ ಗುರುಸಿದ್ಧ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವೀರಶೈವ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಮುಖಂಡರಾದ ಡಾ.ಎಫ್.ವಿ. ಮಾನ್ವಿ, ರಮೇಶ ಕಳಸಣ್ಣವರ, ಸೋಮನಿಂಗ ಮಾವಿನಕಟ್ಟಿ, ವಿ.ಕೆ. ಪಾಟೀಲ. ಸಚಿನ ಪಾಟೀಲ, ಈರಣ್ಣ ದಯನ್ನವರ, ವಕೀಲ ಎಂ.ಬಿ. ಝಿರಲಿ, ಬಸವರಾಜ ಜಗಜಂಪಿ ಪಾಲ್ಗೊಂಡಿದ್ದರು.