ಇಂದು ಮಧ್ಯಾಹ್ನ 12.15 ಕ್ಕೆ ನಂದಗಡದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಾಧಿ ಸ್ಥಳಕ್ಕೆ ಮೊದಲು ಭೇಟಿ ನೀಡಿ, ನಂತರ ಮಧ್ಯಾಹ್ನ 12.30 ಸುಮಾರಿಗೆ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಇದಾದ ನಂತರ ಮಧ್ಯಾಹ್ನ 3 ಗಂಟೆಗೆ ಚನ್ನಮ್ಮ ಸರ್ಕಲ್ ನಿಂದ ಕಿತ್ತೂರು ಕೋಟೆಯವರೆಗೆ ರೋಡ್ ಶೋ ನಡೆಯಲಿದೆ.