ಅರಭಾವಿಮಠದ ಗುರುಬಸವಲಿಂಗ ಸ್ವಾಮೀಜಿ, ಸುಣಧೋಳಿಯ ಶಿವಾನಂದ ಸ್ವಾಮೀಜಿ, ಮನ್ನಿಕೇರಿಯ ಮಹಾಂತಸಿದ್ದೇಶ್ವರ ಸ್ವಾಮೀಜಿ, ಕಳ್ಳಿಗುದ್ದಿ-ಕಪರಟ್ಟಿ ಬಸವರಾಜ ಸ್ವಾಮೀಜಿ, ಸರ್ವೋತ್ತಮ ಜಾರಕಿಹೊಳಿ, ಮುಖಂಡ ಅಶೋಕ ಪೂಜಾರಿ, ಡಾ. ಮಹಾಂತೇಶ ಕಡಾಡಿ, ವಕೀಲರ ಸಂಘದ ಅಧ್ಯಕ್ಷ ಬಸವರಾಜ ಕೋಟಗಿ, ಸಿದ್ದಲಿಂಗ ದಳವಾಯಿ, ರಾಜೇಂದ್ರ ಸಣ್ಣಕ್ಕಿ, ಅಶೋಕ ಪಾಟೀಲ, ಎಂ.ಆರ್.ಭೋವಿ, ಮಡ್ಡೆಪ್ಪ ತೋಳಿನವರ, ಟಿ.ಆರ್.ಕಾಗಲ, ಎಸ್.ವಿ.ದೇಮಶೆಟ್ಟಿ ಹಾಜರಿರಿದ್ದರು.