‘ಲಾಕ್ಡೌನ್ನಿಂದಾಗಿ ಕೆಲಸ ಇಲ್ಲದಂತಾಗಿದೆ. ಸ್ವಯಂ ಉದ್ಯೋಗ ಮಾಡುವವರಿಗೂ ತೊಂದರೆಯಾಗಿದೆ. ಹೀಗಾಗಿ, ದಿನಸಿ, ಆಹಾರ, ಮನೆ ಬಾಡಿಗೆ, ವಿದ್ಯುತ್ ಬಿಲ್ ಹಾಗೂ ವೈದ್ಯಕೀಯ ವೆಚ್ಚಕ್ಕೆ ಹಣ ಇಲ್ಲದಂತಾಗಿದೆ. ಪರಿಣಾಮ ಜೀವನ ದುಸ್ತರವಾಗಿದೆ. ಮುಖ್ಯಮಂತ್ರಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅಂಗವಿಕಲರಿಗೆ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.