ಬೆಳಗಾವಿ: ‘ದೇಶಪ್ರೇಮಿ, ನಾಡು ಕಂಡ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪೀರನವಾಡಿಯಲ್ಲಿ ಪ್ರತಿಷ್ಠಾಪಿಸಿದ್ದಕ್ಕೆ ವಿರೋಧಿಸುತ್ತಿರುವ ಎಂ.ಇ.ಎಸ್. ಸಂಘಟನೆ ನಿಷೇಧಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ಶೆಟ್ಟಿ ಬಣ) ಜಿಲ್ಲಾ ಯುವ ಘಟಕದ ಅಧ್ಯಕ್ಷ ಆರ್. ಅಭಿಲಾಷ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.