‘ಸಮಾಜದವರಿಗೆ ಹಿಂದಿನ ಸರ್ಕಾರಗಳಲ್ಲಿ ಅವಕಾಶ ಕೊಡಲಾಗುತ್ತಿತ್ತು. ಆದರೆ, ಈಗ ಸಮುದಾಯಕ್ಕೆ ಅನ್ಯಾಯವಾಗಿದೆ. ಕಾಗವಾಡ, ಅಥಣಿ, ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಳಲ್ಲಿ ನೇತೃತ್ವ ವಹಿಸಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಸವದಿ ಅವರಿಗೆ, ಉಳಿದಿರುವ 4 ಸ್ಥಾನಗಳಲ್ಲಿ ಒಂದನ್ನು ನೀಡಬೇಕು’ ಎಂದು ಆಗ್ರಹಿಸಿದರು.