ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹ

Last Updated 23 ನವೆಂಬರ್ 2020, 16:17 IST
ಅಕ್ಷರ ಗಾತ್ರ

ಬೆಳಗಾವಿ: ‘2019ರಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಆಸ್ತಿಪಾಸ್ತಿ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಎಫ್‌ಆರ್‌ಪಿ ಪ್ರಕಾರ ಬರಬೇಕಾದ ಬಾಕಿಯನ್ನು ಕೂಡಲೇ ಕೊಡಿಸಿಕೊಡಬೇಕು’ ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಅಥಣಿ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಭರಮು ನಾಯಿಕ, ಅದನಗೌಡ ಮಲಗೌಡ ಪಾಟೀಲ, ದುಂಡಪ್ಪ ಅವಟಿ, ಮಾರುತಿ ಮೋಹಿತೆ, ಬಸವರಾಜ ಕೆಮಲಾಪುರ, ರವಿ ಭಟ್, ಬಸವರಾಜ ವಾಡೇದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT