‘ಜನವರಿ, ಫೆಬ್ರುವರಿ, ಮಾರ್ಚ್ನಲ್ಲಿ ತಾಲ್ಲೂಕಿನ ಉಚಗಾಂವ, ಕುದ್ರೆಮನಿ, ಕಡೋಲಿ, ಯಳ್ಳೂರು, ನಿಲಜಿ, ಸಾಂಬ್ರಾ, ಬೆಳಗುಂದಿ ಹಾಗೂ ಖಾನಾಪುರ, ನಿಪ್ಪಾಣಿ, ಚಿಕ್ಕೋಡಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಪ್ರತಿ ವರ್ಷ ಮರಾಠಿ ಸಾಹಿತ್ಯ ಸಮ್ಮೇಳನ ನಡೆಸುತ್ತಾ ಬಂದಿದ್ದೇವೆ. ಈ ಸಮ್ಮೇಳನಗಳಲ್ಲಿ ಕನ್ನಡ ಮತ್ತು ಉರ್ದು ಭಾಷಿಕರು ಕೂಡ ಭಾಗವಹಿಸುತ್ತಾರೆ. ಸ್ಥಳೀಯ ಅತಿಥಿಗಳು ಮಾತ್ರ ಪಾಲ್ಗೊಳ್ಳುತ್ತಾರೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.