ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಪ್ರಕರಣದ ಬಗ್ಗೆ ಎಸ್ಪಿ ಲಕ್ಷ್ಮಣ ನಿಂಬರಗಿ ಅವರೊಂದಿಗೆ ಚರ್ಚಿಸಿದ್ದೇವೆ. ರೈಲ್ವೆ ಪೊಲೀಸರಿಂದ ಪ್ರಕರಣ ನಮಗೆ ವರ್ಗಾವಣೆಯಾಗಿದ್ದು, ತನಿಖೆಗೆ ಸಮಯ ಬೇಕಾಗುತ್ತದೆ ಎಂದು ಕೇಳಿದ್ದಾರೆ. ಹೀಗಾಗಿ, ಸಹಕಾರ ಕೊಡುವುದಕ್ಕೆ ಪಕ್ಷದಿಂದ ತೀರ್ಮಾನಿಸಲಾಗಿದೆ’ ಎಂದರು.