ಅಂಜುಮನ್ ಎ ಇಸ್ಲಾಂ ಕಮಿಟಿಯ ಉಪಾಧ್ಯಕ್ಷ ಪೈರೋಜ್ ಪಠಾಣ, ಅಂಜುಮನ್ ಹೈಸ್ಕೂಲ್ ಕಮಿಟಿಯ ಅಧ್ಯಕ್ಷ ಮೆಹಾತಬಲಿ ಶಿರಗಾಪೂರ, ಮಹಮ್ಮದಶಫಿ ಬೆಣ್ಣಿ, ದಲಿತ ಸಂಘರ್ಷ ಸಮಿತಿಯ ಮುಖಂಡ ಮಂಜುನಾಥ ತೊರಗಲ್, ಚಿದಾನಂದ ದೊಡಮನಿ ಹಡಪದ ಸಮಾಜದ ಬಸವರಾಜ ನಾವಿ, ಅಶೋಕ ಹಡಪದ ಇನ್ಸಾಫ್ ಕಮಿಟಿಯ ಮೆಹಬೂಬ ಯಾದವಾಡ, ಹಸನಸಾಬ ಜೈನೆಖಾನ್, ಮುರ್ತುಜ್ಅಲಿ ಪೆಂಡಾರಿ, ಡಬ್ಬಾ ಅಂಗಡಿ ಸಂಘದ ಫಾರೂಖ್ ಶೇಖ್ ಇದ್ದರು.