<p><strong>ಬೆಳಗಾವಿ:</strong> ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ 17ನೇ ಬಜೆಟ್ ಮಂಡಿಸಬೇಕು’ ಎಂದು ಸರ್ವಧರ್ಮ ಸಿದ್ದರಾಮಯ್ಯ ಜನಸೇವಾ ಫೌಂಡೇಷನ್ ಅಧ್ಯಕ್ಷ ಪಂಚಾಕ್ಷರಯ್ಯ ಗಣಾಚಾರಿ ಆಗ್ರಹಿಸಿದರು.</p><p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಗಾವಿ ಮಹಾನಗರ ಎರಡನೇ ರಾಜಧಾನಿಯಾಗಿ ಗುರುತಿಸಿಕೊಂಡಿದೆ. ಮಾರ್ಚ್ನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನವನ್ನು ಇಲ್ಲಿಯೇ ನಡೆಸಬೇಕು. ಬೆಂಗಳೂರಿನ ಬದಲಿಗೆ, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲೇ ಸಿದ್ದರಾಮಯ್ಯ ಬಜೆಟ್ ಮಂಡಿಸಿ, ಇತಿಹಾಸ ಸೃಷ್ಟಿಸಬೇಕು’ ಎಂದು ಒತ್ತಾಯಿಸಿದರು.</p><p>ಪ್ರಕಾಶ ಮುಧೋಳ, ಈರಣ್ಣಗೌಡ ಪಾಟೀಲ ಇದ್ದರು.</p>
<p><strong>ಬೆಳಗಾವಿ:</strong> ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ 17ನೇ ಬಜೆಟ್ ಮಂಡಿಸಬೇಕು’ ಎಂದು ಸರ್ವಧರ್ಮ ಸಿದ್ದರಾಮಯ್ಯ ಜನಸೇವಾ ಫೌಂಡೇಷನ್ ಅಧ್ಯಕ್ಷ ಪಂಚಾಕ್ಷರಯ್ಯ ಗಣಾಚಾರಿ ಆಗ್ರಹಿಸಿದರು.</p><p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಳಗಾವಿ ಮಹಾನಗರ ಎರಡನೇ ರಾಜಧಾನಿಯಾಗಿ ಗುರುತಿಸಿಕೊಂಡಿದೆ. ಮಾರ್ಚ್ನಲ್ಲಿ ನಡೆಯಲಿರುವ ಬಜೆಟ್ ಅಧಿವೇಶನವನ್ನು ಇಲ್ಲಿಯೇ ನಡೆಸಬೇಕು. ಬೆಂಗಳೂರಿನ ಬದಲಿಗೆ, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲೇ ಸಿದ್ದರಾಮಯ್ಯ ಬಜೆಟ್ ಮಂಡಿಸಿ, ಇತಿಹಾಸ ಸೃಷ್ಟಿಸಬೇಕು’ ಎಂದು ಒತ್ತಾಯಿಸಿದರು.</p><p>ಪ್ರಕಾಶ ಮುಧೋಳ, ಈರಣ್ಣಗೌಡ ಪಾಟೀಲ ಇದ್ದರು.</p>