ಸಮಿತಿಯ ಮುಖಂಡರಾದ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಸಗೌಡ ಪಾಟೀಲ (ಕಲ್ಲೋಳಿ), ರಾಜೇಂದ್ರ ಸಣ್ಣಕ್ಕಿ, ಎಂ.ಆರ್. ಭೋವಿ, ವಕೀಲರ ಸಂಘದ ಅಧ್ಯಕ್ಷ ಯು.ಬಿ. ಶಿಂಪಿ ಮತ್ತು ಉಪಾಧ್ಯಕ್ಷ ಎಸ್.ಎಸ್. ಪಾಟೀಲ ಹಾಗೂ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಎಸ್.ವಿ. ದೇಮಶೆಟ್ಟಿ ಮತ್ತು ಸಿ.ಡಿ. ಹುಕ್ಕೇರಿ, ವಕೀಲ ಬಿ.ಆರ್. ಕೊಪ್ಪ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ನೀಲಕಂಠ ಕಪ್ಪಲಗುದ್ದಿ, ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ ಇದ್ದರು.