ಮುಖಂಡ ಅಶೋಕ ಪೂಜಾರಿ ಮಾತನಾಡಿ, ‘ರಾಜ್ಯಮಟ್ಟದ ಪ್ರಮುಖ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸದೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ. ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿಲ್ಲ. ಇದು ಖಂಡನೀಯ. ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಲು ಈ ವಿಷಯವನ್ನು ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸಬೇಕು’ ಎಂದು ಒತ್ತಾಯಿಸಿದರು.