'ಅರಭಾವಿಯಲ್ಲಿ ನಿಯಮ ಉಲ್ಲಂಘಿಸುತ್ತಿರುವ ಆಪ್ತ ಕಾರ್ಯದರ್ಶಿಗಳ ವಿರುದ್ಧ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಡಿಸಿ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲು ಸಿದ್ಧರಿದ್ದೇವೆ. ನಮಗೂ ಅವಕಾಶ ನೀಡಬೇಕು’ ಎಂದ ಅವರು, ‘ಆಪ್ತ ಕಾರ್ಯದರ್ಶಿಗಳ ದರ್ಬಾರ್ಗೆ ಕಡಿವಾಣ ಹಾಕದಿದ್ದರೆ ಮುಖ್ಯಮಂತ್ರಿ ಮನೆ ಎದುರು ಧರಣಿ ನಡೆಸಲಾಗುವುದು. ಪ್ರಧಾನಿಗೆ ದೂರು ನೀಡಲಾಗುವುದು’ ಎಂದರು.