‘ಆದರೂ ಎಂಎಸ್ಆರ್ಟಿಸಿಯವರು ಎಚ್ಚೆತ್ತುಕೊಳ್ಳದಿದ್ದರೆ, ಮಹಾರಾಷ್ಟ್ರಕ್ಕೆ ಹೋಗುವ ಕೆಎಸ್ಆರ್ಟಿಸಿ ಬಸ್ಗಳ ನಾಮಫಲಕದಲ್ಲಿ ಕನ್ನಡ ಮಾತ್ರ ಬಳಸುವಂತೆ ಹೋರಾಟ ಮಾಡಲಾಗುವುದು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಶಿವಪ್ಪ ಶಮರಂತ, ಎಂ.ಜಿ. ಮಕಾನದಾರ, ಶಂಕರ ಬಾಗೇವಾಡಿ, ಸಲೀಮ್ ಖತೀಬ್, ವೀರೇಂದ್ರ ಗೋಬರಿ ಒತ್ತಾಯಿಸಿದ್ದಾರೆ.