‘ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ನಾನೂ ಹೋರಾಡಿದ್ದೇನೆ. ಅನ್ಯಾಯದ ಕುರಿತು ದಾಖಲಾತಿಗಳನ್ನು ಸಲ್ಲಿಸಿದ್ದೇನೆ. ಆಗ, ನನ್ನನ್ನು ನಾಡದ್ರೋಹಿ ಎಂದು ಕಾಂಗ್ರೆಸ್ ಬಿಂಬಿಸಿತ್ತು. ಈಗ ಎಸ್.ಆರ್. ಪಾಟೀಲ, ಎಂ.ಬಿ. ಪಾಟೀಲ ಮತ್ತು ಜಾರಕಿಹೊಳಿ ಸಹೋದರರು ಈ ಭಾಗಕ್ಕೆ ಆಗಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಅವರನ್ನು ಪಕ್ಷದಿಂದ ಹೊರಹಾಕುತ್ತೀರಾ?’ ಎಂದು ಕೇಳಿದರು.