ಅವುಗಳನ್ನು ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಅವರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್)ಗೆ ಶುಕ್ರವಾರ ಹಸ್ತಾಂತರಿಸಿದರು. ‘ಇದೇ ರೀತಿ ರಾಜ್ಯದ ಎಲ್ಲ ಕಡೆಗಳಿಗೂ ವೆಂಟಿಲೇಟರನ್ನು ನೀಡುತ್ತಿರುವ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಅಭಿನಂದನೆಗೆ ಅರ್ಹರು’ ಎಂದು ಅಭಯ ಪಾಟೀಲ ಹೇಳಿದರು.