ಎಎಸ್ಪಿ ಅಮರನಾಥ್ ರೆಡ್ಡಿ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ, ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್, ಚಿಕ್ಕೋಡಿ ಸಾರಿಗೆ ಅಧಿಕಾರಿ ಭೀಮನಗೌಡ ಪಾಟೀಲ, ಬೈಲಹೊಂಗಲ ಎ.ಆರ್.ಟಿ.ಒ.ನಾಗೇಶ್ ಮುಂಡಾಸ, ರಾಮದುರ್ಗ ಎ.ಆರ್.ಟಿ.ಒ. ಧರ್ಮರಾಜ ಪವಾರ, ಗೋಕಾಕ ಎ.ಆರ್.ಟಿ.ಒ ಹೇಮಾವತಿ, ನಾಗರಿಕ ವೇದಿಕೆ ಅಧ್ಯಕ್ಷ ವಿಕಾಸ ಕಲಘಟಗಿ ಹಾಗೂ ಖಾಸಗಿ ಸಾರಿಗೆ ಸಂಸ್ಥೆಗಳ ಪ್ರವರ್ತಕರು ಪಾಲ್ಗೊಂಡಿದ್ದರು.