ಬೆಳಗಾವಿಯ ಗಾಂಧಿ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಕನ್ನಡ ದೀಕ್ಷೆ’ ಕಾರ್ಯಕ್ರಮದಲ್ಲಿ ಟಿ.ಎ.ನಾರಾಯಣಗೌಡ ಮಾತನಾಡಿದರು.
ನಾವೆಲ್ಲರೂ ಕನ್ನಡಕ್ಕಾಗಿ ನಮ್ಮನ್ನು ಸಮರ್ಪಿಸಿಕೊಳ್ಳಬೇಕು. ನಾನು ಮೊದಲು ಕನ್ನಡಿಗ ಎಂಬುದನ್ನು ಈ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು
ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹುಕ್ಕೇರಿಯ ಹಿರೇಮಠ
ಗಡಿಯಲ್ಲಿ ಕನ್ನಡಕ್ಕೆ ಅನ್ಯಾಯವಾದಗಲೆಲ್ಲ ಎಷ್ಟು ಜನಪ್ರನಿಧಿಗಳು ನೆರವಿಗೆ ಬಂದಿದ್ದಾರೆಯೋ ಗೊತ್ತಿಲ್ಲ. ಆದರೆ ಟಿ.ಎ.ನಾರಾಯಣಗೌಡ ಅವರು ನೆರವಿಗೆ ಧಾವಿಸಿದ್ದಾರೆ. ಅವರು ನಿಜವಾದ ಕನ್ನಡದ ನಿಜವಾದ ಸೇವಕ