<p><strong>ತಲ್ಲೂರ:</strong> ‘ರಕ್ತದ ಅಭಾವದಿಂದ ಅನೇಕರು ಜೀವ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹೀಗಾಗಿ ದಾನಿಗಳು ರಕ್ತ ನೀಡಬೇಕು’ ಎಂದು ಡಾ.ಪ್ರಮೋದ ಸಿಂದಗಿ ಹೇಳಿದರು.</p>.<p>ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಆರೋಗ್ಯವಂತರೆಲ್ಲರೂ ರಕ್ತ ದಾನ ಮಾಡುವುದು. ಎಷ್ಟು ಬಾರಿ ನೀಡಿದರೂ ಯಾವುದೇ ತೊಂದರೆ ಇಲ್ಲ’ ಎಂದರು.</p>.<p>ಮುಖಂಡ ವಿನಯಕುಮಾರ ದೇಸಾಯಿ, ‘ರಕ್ತಕ್ಕಾಗಿ ರೋಗಿಗಳ ಸಂಬಂಧಿಕರು ನಿತ್ಯ ಪರದಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ದಾನಕ್ಕಾಗಿ ಯುವಜನತೆಯನ್ನು ಪ್ರೇರೇಪಿಸಬೇಕಿದೆ’ ಎಂದು ತಿಳಿಸಿದರು.</p>.<p>ವೈದ್ಯಾಧಿಕಾರಿ ಮಲ್ಲಮ್ಮ ನೇಸರಗಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿ.ಎಸ್. ಯರಗುದ್ರಿ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ರೇಣುಕಾ ಇಳಿಗೇರ, ಆರತಿ ಹೊಳ್ಳಿಕೇರಿ, ಹನಮಂತ ಪಚ್ಚಿನವರ, ಶಂಕರ ಲಮಾಣಿ, ಮಹಾವೀರ ಜೋಡಟ್ಟಿ, ಸಮೀರ ಗೋರೆಖಾನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಲ್ಲೂರ:</strong> ‘ರಕ್ತದ ಅಭಾವದಿಂದ ಅನೇಕರು ಜೀವ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹೀಗಾಗಿ ದಾನಿಗಳು ರಕ್ತ ನೀಡಬೇಕು’ ಎಂದು ಡಾ.ಪ್ರಮೋದ ಸಿಂದಗಿ ಹೇಳಿದರು.</p>.<p>ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಆರೋಗ್ಯವಂತರೆಲ್ಲರೂ ರಕ್ತ ದಾನ ಮಾಡುವುದು. ಎಷ್ಟು ಬಾರಿ ನೀಡಿದರೂ ಯಾವುದೇ ತೊಂದರೆ ಇಲ್ಲ’ ಎಂದರು.</p>.<p>ಮುಖಂಡ ವಿನಯಕುಮಾರ ದೇಸಾಯಿ, ‘ರಕ್ತಕ್ಕಾಗಿ ರೋಗಿಗಳ ಸಂಬಂಧಿಕರು ನಿತ್ಯ ಪರದಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ದಾನಕ್ಕಾಗಿ ಯುವಜನತೆಯನ್ನು ಪ್ರೇರೇಪಿಸಬೇಕಿದೆ’ ಎಂದು ತಿಳಿಸಿದರು.</p>.<p>ವೈದ್ಯಾಧಿಕಾರಿ ಮಲ್ಲಮ್ಮ ನೇಸರಗಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿ.ಎಸ್. ಯರಗುದ್ರಿ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ರೇಣುಕಾ ಇಳಿಗೇರ, ಆರತಿ ಹೊಳ್ಳಿಕೇರಿ, ಹನಮಂತ ಪಚ್ಚಿನವರ, ಶಂಕರ ಲಮಾಣಿ, ಮಹಾವೀರ ಜೋಡಟ್ಟಿ, ಸಮೀರ ಗೋರೆಖಾನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>