<p><strong>ಬೆಳಗಾವಿ:</strong> ‘ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವ ಅಪಾಯಕಾರಿ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ದೃಷ್ಟಿಯಿಂದ, ಸಾರ್ವಜನಿಕ ಸ್ಥಳಗಳು ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p>‘ತುರ್ತು ಸಂದರ್ಭದಲ್ಲಿ ಅಗತ್ಯ ಸೇವೆಗಳನ್ನು ಒದಗಿಸಲು ಸಾರ್ವಜನಿಕ ಕಚೇರಿಗಳ ಕಾರ್ಯನಿರ್ವಹಣೆಗೆ ನಿರ್ಬಂಧ ವಿಧಿಸಿಲ್ಲ. ತುರ್ತಿಲ್ಲದ ಕೆಲಸಗಳಿಗೂ ಜನರು ಕಚೇರಿಗೆ ಬರುವುದು ಮತ್ತು ಗುಂಪಿನಲ್ಲಿ ಬಂದು ಮನವಿಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿಯ ಬೆಳವಣಿಗೆಗಳು ಸೋಂಕು ತಡೆಗಟ್ಟಲು ಮಾರಕವಾಗಿದೆ. ಹೀಗಾಗಿ, ಭೇಟಿ ಕೊಡುವುದನ್ನು ತಾತ್ಕಾಲಿಕವಾಗಿ ಕೈಬಿಟ್ಟು ದೂರವಾಣಿ ಸಂಪರ್ಕಿಸಿ ಅಹವಾಲುಗಳನ್ನು ಸಲ್ಲಿಸಬೇಕು’ ಎಂದು ಕೋರಿದ್ದಾರೆ.</p>.<p><strong>ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು</strong></p>.<p>* ಜಿಲ್ಲಾ ಪಂಚಾಯಿತಿ ಕಚೇರಿ: 0831– 2407212, 2407213, 2407210, 2407208</p>.<p>* ತಾಲ್ಲೂಕು ಪಂಚಾಯಿತಿ ಇಒ ಕಚೇರಿಗಳು</p>.<p>ಬೆಳಗಾವಿ: 0831 -2407229</p>.<p>ಖಾನಾಪುರ: 08336-222229, 223593</p>.<p>ಬೈಲಹೊಂಗಲ: 08288-233187</p>.<p>ಸವದತ್ತಿ: 08330-222354, 223886</p>.<p>ರಾಮದುರ್ಗ: 08335-242137</p>.<p>ಹುಕ್ಕೇರಿ: 08333-265037</p>.<p>ಗೋಕಾಕ: 08332-225063</p>.<p>ಚಿಕ್ಕೋಡಿ: 08338-272139</p>.<p>ರಾಯಬಾಗ: 08331-225670</p>.<p>ಅಥಣಿ:08289-251141</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವ ಅಪಾಯಕಾರಿ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ದೃಷ್ಟಿಯಿಂದ, ಸಾರ್ವಜನಿಕ ಸ್ಥಳಗಳು ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p>‘ತುರ್ತು ಸಂದರ್ಭದಲ್ಲಿ ಅಗತ್ಯ ಸೇವೆಗಳನ್ನು ಒದಗಿಸಲು ಸಾರ್ವಜನಿಕ ಕಚೇರಿಗಳ ಕಾರ್ಯನಿರ್ವಹಣೆಗೆ ನಿರ್ಬಂಧ ವಿಧಿಸಿಲ್ಲ. ತುರ್ತಿಲ್ಲದ ಕೆಲಸಗಳಿಗೂ ಜನರು ಕಚೇರಿಗೆ ಬರುವುದು ಮತ್ತು ಗುಂಪಿನಲ್ಲಿ ಬಂದು ಮನವಿಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿಯ ಬೆಳವಣಿಗೆಗಳು ಸೋಂಕು ತಡೆಗಟ್ಟಲು ಮಾರಕವಾಗಿದೆ. ಹೀಗಾಗಿ, ಭೇಟಿ ಕೊಡುವುದನ್ನು ತಾತ್ಕಾಲಿಕವಾಗಿ ಕೈಬಿಟ್ಟು ದೂರವಾಣಿ ಸಂಪರ್ಕಿಸಿ ಅಹವಾಲುಗಳನ್ನು ಸಲ್ಲಿಸಬೇಕು’ ಎಂದು ಕೋರಿದ್ದಾರೆ.</p>.<p><strong>ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು</strong></p>.<p>* ಜಿಲ್ಲಾ ಪಂಚಾಯಿತಿ ಕಚೇರಿ: 0831– 2407212, 2407213, 2407210, 2407208</p>.<p>* ತಾಲ್ಲೂಕು ಪಂಚಾಯಿತಿ ಇಒ ಕಚೇರಿಗಳು</p>.<p>ಬೆಳಗಾವಿ: 0831 -2407229</p>.<p>ಖಾನಾಪುರ: 08336-222229, 223593</p>.<p>ಬೈಲಹೊಂಗಲ: 08288-233187</p>.<p>ಸವದತ್ತಿ: 08330-222354, 223886</p>.<p>ರಾಮದುರ್ಗ: 08335-242137</p>.<p>ಹುಕ್ಕೇರಿ: 08333-265037</p>.<p>ಗೋಕಾಕ: 08332-225063</p>.<p>ಚಿಕ್ಕೋಡಿ: 08338-272139</p>.<p>ರಾಯಬಾಗ: 08331-225670</p>.<p>ಅಥಣಿ:08289-251141</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>