'ಸ್ಪರ್ಧಿಸಲು ಬಯಸಿದ್ದು ನಿಜ. ಆದರೆ, ಪಕ್ಷದ ಹೈಕಮಾಂಡ್ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ಪ್ರಯತ್ನಿಸುತ್ತೇನೆ. ಟಿಕೆಟ್ ತಪ್ಪಿದಾಗ, ಕಾಂಗ್ರೆಸ್ ಸ್ನೇಹಿತರು ಮಾತನಾಡಿಸಿದ್ದು ನಿಜ. ಆದರೆ, ಪಕ್ಷಕ್ಕೆ ಆಹ್ವಾನಿಸಿರಲಿಲ್ಲ. ನಾನು ಕೂಡ ಪಕ್ಷ ಬಿಡುವ ಪ್ರಶ್ನೆ ಇಲ್ಲ' ಎಂದರು.