‘ಗುಜರಿ ಬಸ್ಗಳನ್ನು ದುರಸ್ತಿ ಮಾಡಿ, ರಸ್ತೆಗಳಿಗೆ ಬಿಡುವ ಮೂಲಕ ನಮ್ಮ ಪ್ರಯಾಣಿಕರ ಜೀವವನ್ನು ಅಪಾಯಕ್ಕೆ ಒಡ್ಡಲು ಮುಂದಾಗಿರುವಎನ್ಡಬ್ಲ್ಯುಕೆಆರ್ಟಿಸಿ ಅಧಿಕಾರಿಗಳ ಕ್ರಮ ಖಂಡನೀಯ. ಇದು ಕಿತ್ತೂರು ಕರ್ನಾಟಕದ ಜನತೆಗೆ ಮಾಡಿದ ಅವಮಾನ. ಹಾಗಾಗಿ ಬೆಂಗಳೂರಿನ ಗುಜರಿ ಬಸ್ಗಳನ್ನು ಎನ್ಡಬ್ಲ್ಯುಕೆಆರ್ಟಿಸಿ ಖರೀದಿಸದಂತೆ ಕ್ರಮ ಕೈಕೊಳ್ಳಬೇಕು’ ಎಂದು ಸದಸ್ಯರಾದ ಶಿವಪ್ಪ ಶಮರಂತ, ಎಂ.ಜಿ.ಮಕಾನದಾರ, ಶಂಕರ ಬಾಗೇವಾಡಿ, ಸಲೀಮ್ ಖತೀಬ್, ಸಾಗರ ಬೋರಗಲ್ಲ, ರಾಜು ಕುಸೊಜಿ, ವೀರೇಂದ್ರ ಗೋಬರಿ, ಜಿನೇಶ ಅಪ್ಪನ್ನವರ, ರಜತ ಅಂಕಲೆ ಒತ್ತಾಯಿಸಿದ್ದಾರೆ.