ಇಲ್ಲಿನ ಸದಾಶಿವನಗರದ ಚಿಂದೊಡಿಲೀಲಾ ರಂಗಮಂದಿರಲ್ಲಿ ಮಂಗಳವಾರ ಯುನೈಟೆಡ್ ಸಮಾಜ ಕ್ಷೇಮಾಭಿವೃದ್ಧಿ ಸಂಸ್ಥೆ, ರೋಟರಿ ಕ್ಲಬ್ ಮಿಡ್ ಟೌನ್, ಕೆ.ಎಲ್.ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ, ಕೀರ್ತಿ ಸರ್ಜಿಕಲ್ ಹಾಗೂ ವಿನುತಾ ಶ್ರೇಯ ಪ್ರಕಾಶನ ಸಹಯೋಗದಲ್ಲಿ ಆಯೋಜಿಸಿದ್ದ ನಾಟಕೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.