ರಶೀದಿ ನೋಡಿದ ಸಂಸದ ಸುರೇಶ ಅಂಗಡಿ, ಸ್ವಾತಂತ್ರ್ಯ ನಂತರ ರೈತರ ಬೆಳೆಹಾನಿಗೆ ಇಷ್ಟೊಂದು ಹಣ ಯಾವ ಸರ್ಕಾರ ಕೊಟ್ಟಿಲ್ಲಾ. ಮೋದಿ ಅವರು ಕೊಟ್ಟಿದ್ದಾರೆ. ಅದನ್ನು ಅಧಿಕಾರಿಗಳು ದಾರಿ ತಪ್ಪಿಸುತ್ತಿದ್ದಾರೆ. ನನ್ನ ಕ್ಷೇತ್ರಕ್ಕೆ ₹109 ಕೊಟಿ ಹಣ ಬಂದಿದೆ. ರಾಮದುರ್ಗಕ್ಕೆ ₹37, ಸವದತ್ತಿಗೆ ₹24 ಕೊಟಿ ಹಣ ಮಂಜೂರಾಗಿದೆ. ಹಣ ಜಮಾ ಆಗದೆ ಇರುವುದಕ್ಕೆ ಅಧಿಕಾರಿಗಳು ಕಾರಣ’ ಎಂದು ಹೇಳಿದರು.