‘ಅವರು, ಸೇನೆಯಲ್ಲಿ ಸುಬೇದಾರ್ ಆಗಿದ್ದೇನೆ ಎಂದು ಕೆಲವರಿಗೆ, ಮೇಜರ್ ಆಗಿದ್ದೇನೆ ಎಂದು ಕೆಲವರಿಗೆ ಹೇಳಿ ಮೋಸ ಮಾಡಿದ್ದಾರೆ ಎಂದು ತಿಳಿದುಬಂದಿದೆ. ವಿಜಯಪುರ, ಬಾಗಲಕೋಟೆ, ರಾಯಚೂರು, ಮಂಗಳೂರು ಮೊದಲಾದ ಕಡೆಗಳಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ವಂಚಿಸಿರುವುದು ಗೊತ್ತಾಗಿದೆ. ಹುತಾತ್ಮ ಯೋಧರಿಗೆ ಸರ್ಕಾರದಿಂದ ಸೌಲಭ್ಯ, ಉದ್ಯೋಗ ಕೊಡಿಸುವುದಾಗಿ ಹೇಳಿ ಹಣ ಪಡೆದು ಮೋಸ ಮಾಡಿದ್ದಾರೆ. ಅವರಿಗೆ ನೆರವಾದ ಕೆಲವರ ಬಗ್ಗೆ ಮಾಹಿತಿ ಇದ್ದು, ಅವರನ್ನೂ ಬಂಧಿಸಲಾಗುವುದು’ ಎಂದು ತಿಳಿಸಿದರು.