ಸಂಘಟನೆಯ ತಾಲ್ಲೂಕು ಘಟಕ ಅಧ್ಯಕ್ಷ ಪ್ರಮೋದಕುಮಾರ ವಕ್ಕುಂದಮಠ, ಉಪಾಧ್ಯಕ್ಷ ಶಿವಾನಂದ ಬಡ್ಡಿಮನಿ, ಪುರಸಭೆ ಅಧ್ಯಕ್ಷ ರಾಜು ಜನ್ಮಟ್ಟಿ, ಮಾಜಿ ಅಧ್ಯಕ್ಷ ಬಾಬು ಕುಡಸೋಮಣ್ಣವರ, ಮುಖಂಡರಾದ ಮಹಾಂತೇಶ ತುರಮರಿ, ಮಡಿವಾಳಪ್ಪ ಹೋಟಿ, ಸೋಮನಾಥ ಸೊಪ್ಪಿಮಠ, ಶ್ರೀಶೈಲ ಯಡಳ್ಳಿ, ಗುರು ಮೆಟಗುಡ್ಡ, ವಿರುಪಾಕ್ಷ ವಾಲಿ, ಮಹಾಂತೇಶ ಹೊಸೂರ, ಗಂಗಪ್ಪ ಗುಗ್ಗರಿ, ಆದಿತ್ಯಾ ಪಾಟೀಲ, ನಾಗರಾಜ ಮರಕುಂಬಿ, ಸುಭಾಸ ತುರಮರಿ, ಅಶೋಕ ಸವದತ್ತಿ, ವಿವೇಕಾನಂದ ಪೂಜಾರ, ಮಲ್ಲಿಕಾರ್ಜುನ ಏಣಗಿಮಠ, ಸಂತೋಷ ಹುಣಶೀಕಟ್ಟಿ, ಆನಂದ ಹಿರೇಮಠ, ಬಸವರಾಜ ದೊಡಮನಿ, ರವಿ ವನ್ನೂರ, ಚಂದ್ರು ಉಂಡಿ, ಈರಣ್ಣ ಮೆಳ್ಳಿಕೇರಿ, ಮಹಾಂತೇಶ ಹಣಸಿ, ರವಿ ಹುಲಕುಂದ, ನೂರಾರು ಯುವಕರು ಇದ್ದರು.