ತಾಲ್ಲೂಕಿನ ಹಲಗಾದಲ್ಲಿ ಗುರುವಾರ ರಾತ್ರಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ ಅವರು ಮಾತನಾಡಿದರು. ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದ ಈ ಸರ್ಕಾರವನ್ನು ಬೀಳಿಸಲು ಆಪರೇಷನ್ ಕಮಲ ಮಾಡಲು ಪ್ರಯತ್ನಿಸಿದರು. ಒಬ್ಬೊಬ್ಬ ಶಾಸಕರಿಗೆ ₹ 20 ಕೋಟಿ, ₹ 30 ಕೋಟಿ ಆಮಿಷ್ ಒಡ್ಡಿದ್ದರು’ ಎಂದು ಆರೋಪಿಸಿದರು.