ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರವಾಗಿ ಖಾನಾಪುರದಲ್ಲಿ ಪ್ರಚಾರ ಸಭೆಯಲ್ಲಿ ಅವರು, ‘ದೇಶಕ್ಕಾಗಿ ತಮ್ಮ ಜೀವನ ಸಮರ್ಪಿಸಿದ ಮೋದಿ ಎಲ್ಲಿ? ವಿದೇಶಗಳಲ್ಲಿ ಭಾರತದ ಮಾನಹಾನಿ ಮಾಡುವ ಕಾಂಗ್ರೆಸ್ ‘ಯುವರಾಜ’ ಎಲ್ಲಿ’ ಎಂದು ರಾಹುಲ್ ಗಾಂಧಿ ಹೆಸರು ಹೇಳದೆ ಲೇವಡಿ ಮಾಡಿದರು.