ಇಲ್ಲಿ ಪತ್ರಕರ್ತರ ಜತೆ ಬುಧವಾರ ಮಾತನಾಡಿದ ಅವರು, ಅನರ್ಹ ಶಾಸಕರ ವಿಷಯದಲ್ಲಿ ಅಪಪ್ರಚಾರಕ್ಕೆ ಕಿವಿಕೊಡುವ ಅಗತ್ಯವಿಲ್ಲ. ಅ.22ರಂದು ಸುಪ್ರೀಂ ಕೋರ್ಟ್ ನೀಡುವ ತೀರ್ಪು ಆಧರಿಸಿ ನಮ್ಮ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸುತ್ತೇವೆ. ಮಾಸಾಂತ್ಯದಿಂದ ನಮ್ಮ ಚುನಾವಣಾ ಪ್ರಚಾರ ಶುರು ಮಾಡುತ್ತೇವೆ ಎಂದು ಹೇಳಿದರು.