ಭಾನುವಾರ, 3 ಆಗಸ್ಟ್ 2025
×
ADVERTISEMENT
ADVERTISEMENT

ಚಿಕ್ಕೋಡಿ: ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬಳ್ಳಿ!

ದುರಸ್ತಿ ಕಾರ್ಯ ಕೈಗೊಳ್ಳಲು ಹೆಸ್ಕಾಂ ಸಿಬ್ಬಂದಿಗೂ ಕಷ್ಟ
ಚಂದ್ರಶೇಖರ ಎಸ್.ಚಿನಕೇಕರ
Published : 3 ಆಗಸ್ಟ್ 2025, 3:00 IST
Last Updated : 3 ಆಗಸ್ಟ್ 2025, 3:00 IST
ಫಾಲೋ ಮಾಡಿ
Comments
ಚಿಕ್ಕೋಡಿ ತಾಲ್ಲೂಕಿನ ನವಲಿಹಾಳ ಗ್ರಾಮದ ಹೊರವಲಯದಲ್ಲಿ ವಿದ್ಯುತ್ ಪರಿವರ್ತಕಕ್ಕೆ ಬಳ್ಳಿ ಹಬ್ಬಿದೆ
ಚಿಕ್ಕೋಡಿ ತಾಲ್ಲೂಕಿನ ನವಲಿಹಾಳ ಗ್ರಾಮದ ಹೊರವಲಯದಲ್ಲಿ ವಿದ್ಯುತ್ ಪರಿವರ್ತಕಕ್ಕೆ ಬಳ್ಳಿ ಹಬ್ಬಿದೆ
ಚಿಕ್ಕೋಡಿ ಹೊರವಲಯದ ಚನ್ನವರ ಕ್ರಾಸ್ ಬಳಿ ಸಂಕೇಶ್ವರ-ಜೇವರ್ಗಿ ಹೆದ್ದಾರಿಯಲ್ಲಿ ವಿದ್ಯುತ್ ತಂತಿಗೆ ಬಳ್ಳಿ ಸುತ್ತಿಕೊಂಡಿರುವುದು
ಚಿಕ್ಕೋಡಿ ಹೊರವಲಯದ ಚನ್ನವರ ಕ್ರಾಸ್ ಬಳಿ ಸಂಕೇಶ್ವರ-ಜೇವರ್ಗಿ ಹೆದ್ದಾರಿಯಲ್ಲಿ ವಿದ್ಯುತ್ ತಂತಿಗೆ ಬಳ್ಳಿ ಸುತ್ತಿಕೊಂಡಿರುವುದು
ವಿದ್ಯುತ್ ಕಂಬದ ಸುತ್ತಲೂ ಗಿಡಗಂಟಿ ಬಳ್ಳಿ ಸಾಕಷ್ಟು ಬೆಳೆದಿವೆ. ಇದರಿಂದ ಜನರು ಆತಂಕದಿಂದ ಸಂಚರಿಸುವಂತಾಗಿದೆ. ತಕ್ಷಣವೇ ಬಳ್ಳಿ ತೆರವುಗೊಳಿಸಬೇಕು
ರೋಹಿಣಿ ದೀಕ್ಷಿತ ಸ್ಥಳೀಯರು ಚಿಕ್ಕೋಡಿ
ವಿದ್ಯುತ್ ಅವಘಡಗಳು ಸಂಭವಿಸುವ ಮುನ್ನ ಹೆಸ್ಕಾಂ ಅಧಿಕಾರಿಗಳು ಬಳ್ಳಿ ತೆರವುಗೊಳಿಸಬೇಕು. ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.
ಕೃಷ್ಣ ಕೆಂಚನ್ನವರ ಸಾಮಾಜಿಕ ಕಾರ್ಯಕರ್ತ ಕೇರೂರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT