ಹಿರೇಮಠದ ಡಾ.ಕಾಡಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾನವ ಹಕ್ಕುಗಳ ರಕ್ಷಣಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಎಂ.ಡಿ. ಚೌಧರಿ, ವಕೀಲ ರಾವಸಾಬ ಜಕನೂರ, ಮುಖಂಡರಾದ ಶಂಕರ ಮಟ್ಟೆಪ್ಪನವರ, ರವಿ ಪೂಜಾರಿ, ಮಹಾದೇವ ಮಡಿವಾಳ, ಯಾಸ್ಮಿನ್, ಭಾರತಿ ಮೆಂಡಿಗೇರಿ, ಗಜಾನನ ಪಾಟೀಲ, ಸತೀಶ ಪಾಟೀಲ, ಅಮರೇಂದ್ರ ನಿಕ್ಕಂ, ಗಜಾನನ ಠಕ್ಕಣ್ಣವರ, ಸುರೇಶ ಕಾಳೇಲಿ, ಗೌತಮ ಪರಾಂಜಪೆ, ಪೈಗಂಬರ ಪಠಾಣ, ದಾಮೋದರ ಪಾಟೀಲ, ಅವಿನಾಶ ಪಾಟೀಲ, ವಿಠ್ಠಲ ಪವಾರ, ಅಮೀರ ಇನಾಂದಾರ, ಎಸ್. ಪಠಾಣ, ಕೃಷ್ಣು ಮಾನೆ ಇದ್ದರು.