ಸರ್ಕಾರಿ ಅಭಿಯೋಜಕ ವೈ.ಜಿ. ತುಂಗಳ ಮತ್ತು ವಕೀಲ ಎಂ.ಆರ್. ಸಗರೆ ಮಾತನಾಡಿದರು. ವಕೀಲರ ಸಂಘದ ಸಂಘದ ಅಧ್ಯಕ್ಷ ನಾಗೇಶ ಕಿವಡ ಮಾತನಾಡಿದರು. ಪಿ. ಶ್ರೀಕಾಂತ, ವಿಜಯಕುಮಾರ ಬಾಗಡೆ, ಎನ್.ವಿ. ಪಾಟೀಲ, ಮಲ್ಲಪ್ಪ ಟೊನಪೆ, ಎಂ.ಎಸ್. ಈಟಿ, ಡಿ.ಆರ್. ಕೋಟ್ಯಪಗೋಳ, ಎಲ್.ವಿ. ಬೋರನ್ನವರ, ಸಿದ್ದಪ್ಪ ಮರ್ಯಾಯಿ, ಶಂಕರ ನೇರ್ಲಿ, ಲಕ್ಷ್ಮೀಸಾಗರ ಈಟಿ, ಎಂ.ಬಿ. ಆಲೂರೆ, ರಮೇಶ ಕಾಳನ್ನವರ, ಸಿದ್ದೋಜಿರಾವ ದೇಸಾಯಿ, ಎ.ಎಂ. ಪಠಾಣ, ಮಹಾತೇಶ ಪಟೇವಾಲೆ, ಶಿವಾನಂದ ಆಲೂರೆ ಇದ್ದರು.