<p><strong>ಬೆಳಗಾವಿ</strong>: ಮೂರು ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರಿಸಿಕೊಂಡಿದ್ದ ಮೂವರು ಆರೋಪಿಗಳನ್ನು 30 ವರ್ಷಗಳ ನಂತರ ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ತಮಿಳುನಾಡಿನ ಶಿವಕಾಶಿಯ ರವಿ ನಾಡರ್, ಮಹೀಂದ್ರನ್ ನಾಡರ್, ಪಾಂಡಿ ನಾಡರ್ ಬಂಧಿತರು. 1994-95ರಲ್ಲಿ ದಾಖಲಾಗಿದ್ದ ಮೂರು ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಮೂವರು ಆರೋಪಿಗಳು ತಲೆಮರಿಸಿಕೊಂಡಿದ್ದರು. ತಮಿಳುನಾಡಿಗೆ ನಮ್ಮ ತಂಡದವರು ಹೋಗಿ ಅವರನ್ನು ಪತ್ತೆ ಹಚ್ಚಿದ್ದಾರೆ’ ಎಂದು ಕ್ಯಾಂಪ್ ಠಾಣೆ ಇನ್ ಸ್ಪೆಕ್ಟರ್ ಆನಂದ್ ಒನಕುದ್ರೆ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಮೂರು ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರಿಸಿಕೊಂಡಿದ್ದ ಮೂವರು ಆರೋಪಿಗಳನ್ನು 30 ವರ್ಷಗಳ ನಂತರ ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ತಮಿಳುನಾಡಿನ ಶಿವಕಾಶಿಯ ರವಿ ನಾಡರ್, ಮಹೀಂದ್ರನ್ ನಾಡರ್, ಪಾಂಡಿ ನಾಡರ್ ಬಂಧಿತರು. 1994-95ರಲ್ಲಿ ದಾಖಲಾಗಿದ್ದ ಮೂರು ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಮೂವರು ಆರೋಪಿಗಳು ತಲೆಮರಿಸಿಕೊಂಡಿದ್ದರು. ತಮಿಳುನಾಡಿಗೆ ನಮ್ಮ ತಂಡದವರು ಹೋಗಿ ಅವರನ್ನು ಪತ್ತೆ ಹಚ್ಚಿದ್ದಾರೆ’ ಎಂದು ಕ್ಯಾಂಪ್ ಠಾಣೆ ಇನ್ ಸ್ಪೆಕ್ಟರ್ ಆನಂದ್ ಒನಕುದ್ರೆ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>