ಆಡಳಿತ ಮಂಡಳಿ ಅಧ್ಯಕ್ಷ ಅಶೋಕ ಪಾಟೀಲ, ಉಪಾಧ್ಯಕ್ಷ ರಾಮಣ್ಣ ಮಹಾರಡ್ಡಿ, ನಿರ್ದೇಶಕರಾದ ಬಸಗೌಡ ಪಾಟೀಲ, ಕೃಷ್ಣಪ್ಪ ಬಂಡ್ರೊಳ್ಳಿ, ಲಕ್ಷ್ಮಣ ಗಣಪ್ಪಗೋಳ, ಶಿವಲಿಂಗ ಪೂಜೇರಿ, ಕೆಂಚಗೌಡ ಪಾಟೀಲ, ಗಿರೀಶ ಹಳ್ಳೂರ, ಮಹಾದೇವಪ್ಪ ಭೋವಿ, ಭೂತಪ್ಪ ಗೊಡೇರ, ಮಾಳಪ್ಪ ಜಾಗನೂರ, ಮಲ್ಲಿಕಾರ್ಜುನ ಕಬ್ಬೂರ, ಶಿದ್ಲಿಂಗಪ್ಪ ಕಂಬಳಿ, ಯಲ್ಲವ್ವ ಸಾರಾಪೂರ, ಲಕ್ಕವ್ವ ಬೆಳಗಲಿ, ಪರಿಣಿತ ಸಮಿತಿ ಸದಸ್ಯರಾದ ವರ್ತಕ ವಿಕ್ರಮ ಅಂಗಡಿ, ಲೆಕ್ಕಪತ್ರಗಳ ಪರಿಶೋಧಕ ಸೈದಪ್ಪ ಗದಾಡಿ, ಗೋಕಾಕ ಅರ್ಬನ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಮಂಟೂರ, ಸಿಡಿಒ ಜೆ.ಆರ್. ಬಬಲೇಶ್ವರ ಇದ್ದರು.