ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇದನೂರ: ರೈತ ಆತ್ಮಹತ್ಯೆ

Last Updated 22 ಜೂನ್ 2020, 15:24 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಕೇದನೂರ ಗ್ರಾಮದ ರೈತ ಅಪ್ಪಯ್ಯ ನಾಗಪ್ಪ ರಾಜಾಯಿ (62) ಮರಕ್ಕೆ ನೇಣು ಹಾಕಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಹೋದ ವರ್ಷ ನೆರೆಯಿಂದಾಗಿ ಬೆಳೆ ಹಾನಿ ಆಗಿತ್ತು. ಈ ವರ್ಷ ಕೋವಿಡ್–19 ಲಾಕ್‌ಡೌನ್‌ನಿಂದ ತರಕಾರಿಗಳನ್ನು ಸಮರ್ಪಕವಾಗಿ ಮಾರಲು ಆಗಲಿಲ್ಲ. ಬೆಲೆ ಕುಸಿತದಿಂದ ಆದಾಯ ಬರಲಿಲ್ಲ. ಹೀಗಾಗಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಕಾಕತಿ ಠಾಣೆ ಪೊಲೀಸರು ತಿಳಿಸಿದರು.

ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT