ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹಿಂದಿನ ಸರ್ಕಾರ ಜಾರಿಗೊಳಿಸಿರುವ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ತರಲು ಬೇಕಾದ ಪ್ರಯತ್ನ ಮಾಡುತ್ತೇನೆ. ವಿವಿಧ ಕಾರ್ಯಕ್ರಮಗಳ ಹಣವನ್ನು ನೆರೆ ಬಾಧಿತ ಪ್ರದೇಶಗಳಿಗಾಗಿ ಕೊಡುತ್ತಿದ್ದೇವೆ. ಸಂತ್ರಸ್ತರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ದೊಡ್ಡ ಪ್ರಮಾಣದ ಪರಿಹಾರ ನೀಡುತ್ತಿದ್ದೇವೆ’ ಎಂದರು.