ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಹಗಲಿನಲ್ಲೇ ವಿದ್ಯುತ್‌ ಪೂರೈಸಲು ರೈತರ ಆಗ್ರಹ

ಹೆಸ್ಕಾಂ ಕಚೇರಿಗೆ ಮುತ್ತಿಗೆ, ಪಟ್ಟು ಬಿಡದ ರೈತರು, ಸ್ಥಳಕ್ಕೆ ಧಾವಿಸಿದ ಶಾಸಕ
Published : 16 ಆಗಸ್ಟ್ 2023, 16:28 IST
Last Updated : 16 ಆಗಸ್ಟ್ 2023, 16:28 IST
ಫಾಲೋ ಮಾಡಿ
Comments
ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಕೆ ಮಾಡುವಂತೆ ಒತ್ತಾಯಿಸಿ ನೇಸರಗಿ ಗ್ರಾಮಸ್ಥರು ಕೆ.ಎನ್. ಮಲ್ಲಾಪುರ ಹೆಸ್ಕಾಂ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿದ ವೇಳೆ ಶಾಸಕ ಬಾಬಾಸಾಹೇಬ ಪಾಟೀಲ ರೈತರನ್ನು ಸಮಾಧಾನ ಮಾಡಿದರು
ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಕೆ ಮಾಡುವಂತೆ ಒತ್ತಾಯಿಸಿ ನೇಸರಗಿ ಗ್ರಾಮಸ್ಥರು ಕೆ.ಎನ್. ಮಲ್ಲಾಪುರ ಹೆಸ್ಕಾಂ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿದ ವೇಳೆ ಶಾಸಕ ಬಾಬಾಸಾಹೇಬ ಪಾಟೀಲ ರೈತರನ್ನು ಸಮಾಧಾನ ಮಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT