ತಹಶೀಲ್ದಾರ್ ಎನ್.ಬಿ. ಗೆಜ್ಜೆ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಪ್ಪ ಅಂಗಡಿ, ಕರವೇ ಅಧ್ಯಕ್ಷ ಅಶೋಕ ಅಂಗಡಿ, ರೈತ ಸಂಘದ ಮುಖಂಡರಾದ ತ್ಯಾಗರಾಜ ಕದಮ, ಬಾಬುಗೌಡ ಪಾಟೀಲ, ರಮೇಶ ಕಲ್ಲಾರ, ಗುರುನಾಥ ಹೆಗಡೆ, ರಮೇಶ ಮಾಳಿ, ಕಲ್ಲನಗೌಡ ಪಾಟೀಲ, ಕಾಡೇಶ ಐಹೊಳೆ, ಸಂಗೀತಾ ಚಾವರೆ, ಉಜ್ವಾಲಾ ಬೇವನೂರೆ, ಸಾಗರ ಝೆಂಡೆನ್ನವರ, ತಮ್ಮಣ್ಣ ಪಾಟೀಲ, ಶಿವಾಜಿ ಪಾಟೀಲ, ಲಕ್ಷ್ಮಣ ತುಕ್ಕಾನಟ್ಟಿ, ಗಿರಿಮಲ್ಲ ಕಲ್ಲಾರ, ಯಲ್ಲಾಲಿಂಗ ಸಸಾಲಟ್ಟಿ ಇದ್ದರು.