<p><strong>ಬೆಳಗಾವಿ</strong>: ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ, ಇಲ್ಲಿನ ಸುವರ್ಣ ವಿಧಾನಸೌಧ ಎದುರು ಬುಧವಾರ ರಾಷ್ಟ್ರೀಯ ಹೆದ್ದಾರಿ ತಡೆದ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p><p>ಸೌಧದ ಪ್ರವೇಶ ದ್ವಾರದ ಎದುರು ಸಮಾವೇಶಗೊಂಡ ಕಾರ್ಯಕರ್ತರು ಹೆದ್ದಾರಿ ಮಧ್ಯೆಯೇ ಪ್ರತಿಭಟನೆ ಆರಂಭಿಸಿದರು. ಟೈಯರ್ ಗೆ ಬೆಂಕಿ ಹಚ್ಚಿ ಎರಡೂ ಬದಿ ಸಂಚಾರ ತಡೆದರು.</p><p>ಪೊಲೀಸರು ಮನವೊಲಿಸಿದರೂ ಕಾರ್ಯಕರ್ತರು ಪಟ್ಟು ಸಡಿಲಿಸಲಿಲ್ಲ. ಹಾಗಾಗಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p><p>ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.ಕಬ್ಬಿಗೆ MRP ನಿಗದಿ ಮಾಡೋದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ: ಸಿದ್ದರಾಮಯ್ಯ.Video| ಕಬ್ಬಿಗೆ ₹3,500 ದರಕ್ಕಾಗಿ ರೈತರ ಹೋರಾಟ: ಸರ್ಕಾರದ ವಿರುದ್ಧ ಆಕ್ರೋಶ.ಕಬ್ಬಿಗೆ ₹3500 ದರ ನಿಗದಿಗೆ ರಾಜ್ಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ.ಬಾಗಲಕೋಟೆ: ಪ್ರತಿ ಟನ್ ಕಬ್ಬಿಗೆ ₹4 ಸಾವಿರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ, ಇಲ್ಲಿನ ಸುವರ್ಣ ವಿಧಾನಸೌಧ ಎದುರು ಬುಧವಾರ ರಾಷ್ಟ್ರೀಯ ಹೆದ್ದಾರಿ ತಡೆದ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p><p>ಸೌಧದ ಪ್ರವೇಶ ದ್ವಾರದ ಎದುರು ಸಮಾವೇಶಗೊಂಡ ಕಾರ್ಯಕರ್ತರು ಹೆದ್ದಾರಿ ಮಧ್ಯೆಯೇ ಪ್ರತಿಭಟನೆ ಆರಂಭಿಸಿದರು. ಟೈಯರ್ ಗೆ ಬೆಂಕಿ ಹಚ್ಚಿ ಎರಡೂ ಬದಿ ಸಂಚಾರ ತಡೆದರು.</p><p>ಪೊಲೀಸರು ಮನವೊಲಿಸಿದರೂ ಕಾರ್ಯಕರ್ತರು ಪಟ್ಟು ಸಡಿಲಿಸಲಿಲ್ಲ. ಹಾಗಾಗಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p><p>ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.ಕಬ್ಬಿಗೆ MRP ನಿಗದಿ ಮಾಡೋದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ: ಸಿದ್ದರಾಮಯ್ಯ.Video| ಕಬ್ಬಿಗೆ ₹3,500 ದರಕ್ಕಾಗಿ ರೈತರ ಹೋರಾಟ: ಸರ್ಕಾರದ ವಿರುದ್ಧ ಆಕ್ರೋಶ.ಕಬ್ಬಿಗೆ ₹3500 ದರ ನಿಗದಿಗೆ ರಾಜ್ಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ.ಬಾಗಲಕೋಟೆ: ಪ್ರತಿ ಟನ್ ಕಬ್ಬಿಗೆ ₹4 ಸಾವಿರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>