ಶನಿವಾರ, 8 ನವೆಂಬರ್ 2025
×
ADVERTISEMENT
ADVERTISEMENT

ಕಬ್ಬಿನ ದರ ನಿಗದಿ | ಸಚಿವರ ಭೇಟಿ: ಧರಣಿ ಹಿಂಪಡೆದ ರೈತರು

ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ, ಕಾರ್ಖಾನೆಯವರಿಗೂ ಸಮಸ್ಯೆಗಳಿವೆ –ಸಕ್ಕರೆ ಸಚಿವ
Published : 8 ನವೆಂಬರ್ 2025, 18:58 IST
Last Updated : 8 ನವೆಂಬರ್ 2025, 18:58 IST
ಫಾಲೋ ಮಾಡಿ
Comments
ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಟೋಲ್‌ ನಾಕಾ ಬಳಿ ಶುಕ್ರವಾರ ಕಲ್ಲು ತೂರಾಟದಲ್ಲಿ 11 ಪೊಲೀಸರು ಗಾಯಗೊಂಡಿದ್ದಾರೆ. ದಾಖಲೆ ಪರಿಶೀಲಿಸಿ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ
ಆರ್.ಹಿತೇಂದ್ರ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ)
ವಾಣಿಜ್ಯ ಬಳಕೆ ಸಕ್ಕರೆ ದರ ಪರಿಷ್ಕರಿಸುವಂತೆ ಕಾರ್ಖಾನೆಗಳವರು ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೋರಾಟಕ್ಕೆ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ರೈತರು ಅವರನ್ನೂ ಕೈ ಹಿಡಿದು ಪ್ರಶ್ನಿಸಬೇಕು
ಶಿವಾನಂದ ಪಾಟೀಲ ಸಕ್ಕರೆ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT