‘ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ವಿಮೆ ಪರಿಹಾರ ಮೊತ್ತದ ಲೆಕ್ಕಾಚಾರ ಮಾಡಿದ ನಂತರ, ಈ ಹಂಗಾಮಿಗೆ 9,761 ರೈತರಿಗೆ ಒಟ್ಟು ₹ 9.90 ಕೋಟಿ ವಿಮೆ ಪರಿಹಾರ ಮಂಜೂರಾಗಿದೆ. ಅದರ ಪೈಕಿ ಈಗಾಗಲೇ 6,739 ರೈತರಿಗೆ ₹ 7.57 ಕೋಟಿ ವಿಮೆ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಿದೆ. ಇನ್ನುಳಿದ ರೈತರಿಗೆ ವಿಮಾ ಕಂಪನಿಯಿಂದ ಪರಿಹಾರ ಜಮಾ ಮಾಡುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ಮಾಹಿತಿ ನೀಡಿದ್ದಾರೆ.