ಅವರು ಆ. 2ರಿಂದ ನೆರೆ ಹಾವಳಿ ಪ್ರದೇಶದ ಮುರಗುಂಡಿ ಪರಿಹಾರ ಕೇಂದ್ರದಲ್ಲಿ ಸಾಹಾಯಕ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ದಿನಗಳಿಂದ ಕೆಮ್ಮು, ಜ್ವರದಿಂದಾಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.