ಸಿದಗೌಡ ಪಾಟೀಲ ದಂಪತಿ ಗದ್ದುಗೆ ಪೂಜೆ ನೆರವೇರಿಸಿದರು. ಮುಖಂಡರಾದ ಶ್ಯಾಮು ತೆಲಸಂಗ, ಚನ್ನಪ್ಪ ಹಾಲಳ್ಳಿ, ಅಪ್ಪುಗೌಡ ಪಾಟೀಲ, ಮಹಾದೇವ ಹಾಲಳ್ಳಿ, ಎಂಜಿನಿಯರ್ ರಾಜಶೇಖರ ಟೋಪಗಿ, ಮುರಘೇಂದ್ರ ಬ್ಯಾಂಕ್ ನಿರ್ದೇಶಕ ರುದ್ರಯ್ಯ ಹಿರೇಮಠ, ಭಾರತ ಬ್ಯಾಂಕ್ ಅಧ್ಯಕ್ಷ ನೂರಅಹ್ಮದ ಡೊಂಗರಗಾಂವ, ಎಲ್.ಎಸ್. ಬಿರಾದಾರ, ಡಾ.ಬಸಗೌಡ ಪಾಟೀಲ ಪಾಲ್ಗೊಂಡಿದ್ದರು.