<p><strong>ಬೆಳಗಾವಿ:</strong> ಇಲ್ಲಿನ ಸಮರ್ಥನಂ ದೃಷ್ಟಿದೋಷವುಳ್ಳವರ ಸೇವಾ ಸಂಸ್ಥೆಯ ವತಿಯಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರನ್ನು ದೆಹಯಲಿಯಲ್ಲಿ ಸನ್ಮಾನಿಸಲಾಯಿತು.</p>.<p>ಸಂಸ್ಥಾಪಕ ಮಹಾಂತೇಶ ಕಿವಡಸಣ್ಣವರ ಮತ್ತು ಗೌರವ ನಿರ್ದೇಶಕ ವೀರೇಶ ಕಿವಡಸಣ್ಣವರ, ಸಂಸ್ಥೆಯ ಕುರಿತು ಸಮಗ್ರ ಮಾಹಿತಿ ನೀಡಿದರು.</p>.<p>ಕಾರ್ಯವೈಖರಿ ಕುರಿತು ಸಂತಸ ವ್ಯಕ್ತಪಡಿಸಿದ ಸಂತೋಷ್, ಸಂಸ್ಥೆಗೆ ಎಲ್ಲ ರೀತಿಯ ನೆರವು ಒದಗಿಸುವುದಾಗಿ ಭರವಸೆ ನೀಡಿದರು.</p>.<p>ಇದೇ ವೇಳೆ ಮಹಾಂತೇಶ ತಮ್ಮ ಬಯೋಗ್ರಫಿಯನ್ನು ನೀಡಿದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ಸಮರ್ಥನಂ ದೃಷ್ಟಿದೋಷವುಳ್ಳವರ ಸೇವಾ ಸಂಸ್ಥೆಯ ವತಿಯಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರನ್ನು ದೆಹಯಲಿಯಲ್ಲಿ ಸನ್ಮಾನಿಸಲಾಯಿತು.</p>.<p>ಸಂಸ್ಥಾಪಕ ಮಹಾಂತೇಶ ಕಿವಡಸಣ್ಣವರ ಮತ್ತು ಗೌರವ ನಿರ್ದೇಶಕ ವೀರೇಶ ಕಿವಡಸಣ್ಣವರ, ಸಂಸ್ಥೆಯ ಕುರಿತು ಸಮಗ್ರ ಮಾಹಿತಿ ನೀಡಿದರು.</p>.<p>ಕಾರ್ಯವೈಖರಿ ಕುರಿತು ಸಂತಸ ವ್ಯಕ್ತಪಡಿಸಿದ ಸಂತೋಷ್, ಸಂಸ್ಥೆಗೆ ಎಲ್ಲ ರೀತಿಯ ನೆರವು ಒದಗಿಸುವುದಾಗಿ ಭರವಸೆ ನೀಡಿದರು.</p>.<p>ಇದೇ ವೇಳೆ ಮಹಾಂತೇಶ ತಮ್ಮ ಬಯೋಗ್ರಫಿಯನ್ನು ನೀಡಿದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>